ಬ್ರೇಕಿಂಗ್ ನ್ಯೂಸ್
27-02-23 12:08 pm Udupi Correspondent ಕರಾವಳಿ
ಉಡುಪಿ, ಫೆ.27: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A 34 year old dies of a heart attack in karkala while playing Volleyball. The deceased has been identified as Santosh.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm