ಬ್ರೇಕಿಂಗ್ ನ್ಯೂಸ್
            
                        27-02-23 08:55 pm Mangalore Correspondent ಕರಾವಳಿ
            ಸುಳ್ಯ, ಫೆ.27 : ತಾಲೂಕು ವ್ಯಾಪ್ತಿಯ ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ದುರಸ್ತಿ ಆಗುವವರೆಗೆ ಈ ರಸ್ತೆಯ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಮಿಲಡ್ಕದ ಅಗ್ನಿಮಿತ್ರ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಈ ಭಾಗದ ಜನರು ಈ ನಿರ್ಧಾರ ಕೈಗೊಂಡಿದ್ದಾರೆ.
ಮನೆ ಮನೆಗೆ ಕರಪತ್ರ ಹಂಚಿ ರಸ್ತೆ ಸಮಗ್ರ ಅಭಿವೃದ್ಧಿಯಾಗುವವರೆಗೆ ಮತದಾನ ಬಹಿಷ್ಕಾರ ಮತ್ತು ರಸ್ತೆ ದುರಸ್ತಿಗೆ ನಗರ ಪಂಚಾಯಿತಿ ಎದುರು ಭಿಕ್ಷಾಟನೆಯೊಂದಿಗೆ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಯಿತು ಎಂದು ಪ್ರಮುಖರು ತಿಳಿಸಿದ್ದಾರೆ.
ಉದ್ಯಮಿ ಸುರೇಶ್ಚಂದ್ರ ಕಮಿಲ, ಬಾಲಕೃಷ್ಣನ್ ನಾಯರ್ ನೀರಬಿದಿರೆ, ಮನೋಜ್ ಪಾನತ್ತಿಲ ಮತ್ತಿತರರು ಮಾತನಾಡಿ 'ರಸ್ತೆ ಅಭಿವೃದ್ಧಿ ಎಂಬ ಹಲವು ವರ್ಷಗಳ ಬೇಡಿಕೆಗೆ ಫಲ ಸಿಗುವ ಲಕ್ಷಣ ಕಾಣುವುದಿಲ್ಲ. ಕೋಟಿ ಬಿಡುಗಡೆಯ ಭರವಸೆ ಸಿಕ್ಕಿದೆಯೇ ಹೊರತು ರಸ್ತೆ ಅಭಿವೃದ್ಧಿ ಆಗುವ ಲಕ್ಷಣ ಕಾಣುತ್ತಿಲ್ಲ. ಈ ರಸ್ತೆಯ ವ್ಯಾಪ್ತಿಯಲ್ಲಿ ಸುಮಾರು 500 ಮನೆ ಬರುತ್ತದೆ. ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ರಸ್ತೆ ಆಗಿಲ್ಲ ಆದುದರಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಆಗುವ ತನಕ ಮತದಾನ ಬಹಿಷ್ಕಾರ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೀಕ್ಷಿತ್ ಪಾನತ್ತಿಲ, ಶಿವಾನಂದ ಕಮಿಲಡ್ಕ, ಇಬ್ರಾಹಿಂ ನೀರಬಿದಿರೆ, ಸೀತಾನಂದ ಬೇರ್ಪಡ್ಕ, ಶ್ಯಾಂ ಪಾನತ್ತಿಲ, ಮಾಜಿ ಗ್ರಾ.ಪಂ.ಸದಸ್ಯ ಮೋಹನ ಬೇರ್ಪಡ್ಕ, ಡಾ. ಗಣೇಶ ಶರ್ಮಾ, ಕುಶ ನೀರಬಿದಿರೆ, ಗಿರೀಶ್ ಪಾಲಡ್ಕ, ಶಂಬಯ್ಯ ಪಾರೆ, ಆನಂದ ಗೌಡ ನೀರಬಿದಿರೆ, ಶಿವರಾಮ ಗೌಡ ಮಡಪ್ಪಾಡಿ, ಚಂದ್ರಶೇಖರ ಗೌಡ ಮದಕ, ಜಯರಾಮ ಪಾನತ್ತಿಲ, ಹರಿಪ್ರಸಾದ್ ಪಾನತ್ತಿಲ, ಗುರು ಪ್ರಸಾದ್ ಅಮೈ, ಲೋಹಿತ್ ಮಾಣಿಬೆಟ್ಟು, ರವಿಚಂದ್ರ ಈಶ್ವರಡ್ಕ, ವಾಸುದೇವ ಮದಕ, ಬೋಜಪ್ಪ ಮಾಣಿಬೆಟ್ಟು, ವಿಷ್ಣು ಭಟ್, ವಸಂತ ಕಾರ್ಗಿಲ್, ದಿನೇಶ್ ಕೊಯಿಕುಳಿ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿದರು.
            
            
            Voters in three villages have decided to boycott the upcoming elections in Sullia taluk.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm