ಬ್ರೇಕಿಂಗ್ ನ್ಯೂಸ್
22-10-20 06:03 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 22: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಸಂಬಂಧಪಟ್ಟವರಿಗೆ ಶೋಕಾಸ್ ನೊಟೀಸ್ ನೀಡಲಾಗಿಲ್ಲ. ಇಂದೇ ಶೋಕಾಸ್ ನೊಟೀಸ್ ನೀಡಿ ಒಂದು ವಾರದೊಳಗೆ ಉತ್ತರ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಸೂಚನೆ ನೀಡಿದ್ದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಮೂಲಕ ಶ್ಯಾಮಲಾ ಕುಂದರ್ ಈ ಮಾಹಿತಿ ನೀಡಿದ್ದಾರೆ. ನೊಂದ ಮಹಿಳೆಯರಿಗೆ ತ್ವರಿತವಾಗಿ ನ್ಯಾಯ ಕೊಡಿಸಲು ಸರಕಾರದ ಇಲಾಖೆಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ಹೇಳಿದ ಕುಂದರ್, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಯರಿಗೆ ಸಕಾಲದಲ್ಲಿ ನ್ಯಾಯ ಒದಗಿಸಿಕೊಡಬೇಕು. ಇದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ನಿನ್ನೆ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಸಂವಾದ ನಡೆಸಿದ್ದು, ಸೈಬರ್ ಕ್ರೈಂ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಜನಜಾಗೃತಿ ಮೂಡಿಸುವುದು, ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಂಬಂಧಿ ಪ್ರಕರಣಗಳಿಗೆ ಕೂಡಲೇ ಸ್ಪಂದಿಸುವಂತೆ ಸೂಚಿಸಿರುವುದಾಗಿ ಶ್ಯಾಮಲಾ ಕುಂದರ್ ತಿಳಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಅನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
Show cause notice ordered against accused Professor over sexual assault case states Member of National Commission for Women (NCW) Shyamala S Kunder in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm