ಬ್ರೇಕಿಂಗ್ ನ್ಯೂಸ್
01-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.1 : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕೊಡಿಯಾಲ್ ಬೈಲ್ ಬಳಿ ನಡೆದಿದ್ದು, ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದರೆ, ಮತ್ತೋರ್ವ ಬಾಲಕಿ ಪವಾಡ ಸದೃಶ್ಯ ಸಾವಿನ ದವಡೆಯಿಂದ ಪಾರಾಗಿದ್ದಾಳೆ.
ಮೃತ ಮಹಿಳೆಯನ್ನು 33 ವರ್ಷದ ವಿಜಯಾ, 4 ವರ್ಷದ ಶೋಭಿತಾ ಎಂದು ಗುರುತಿಸಲಾಗಿದೆ. 12 ವರ್ಷದ ಇನ್ನೊಬ್ಬ ಮಗಳು ಯಜ್ಞಾ ಬದುಕಿ ಉಳಿದಿದ್ದಾಳೆ. ವಿಜಯಾ ಅವರ ಮೊದಲ ಪತಿ ಸುರೇಂದ್ರ 6 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ವಿಜಯಾ 2ನೇ ಮದುವೆಯಾಗಿದ್ದು 20 ದಿನಗಳ ಹಿಂದೆ 2ನೇ ಪತಿ ಉಮೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದರಿಂದ ತೀವ್ರ ನೊಂದಿದ್ದ ವಿಜಯಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು ಇಬ್ಬರು ಮಕ್ಕಳಿಗೂ ನೇಣು ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ ಅದೃಷ್ಟವಶಾತ್ 12 ವರ್ಷದ ಯಜ್ಞಾ ಕಾಲ ಬುಡದಲ್ಲಿದ್ದ ಟೀಫಾಯಿ ಆಕೆಯನ್ನು ಬದುಕಿಸಿದೆ. ನೇಣು ಕುಣಿಕೆಯಲ್ಲಿದ್ದರೂ ಜೀವ ರಕ್ಷಣೆಗಾಗಿ ಕೂಗಿದ್ದಾಳೆ. ಮನೆಯ ಮೇಲಿನ ಮಹಡಿಯಲ್ಲಿ ಬಾಡಿಗೆ ಇದ್ದವರು ಮಗುವಿನ ಚೀರಾಟ ಕೇಳಿ ಕೆಳಗೆ ಓಡಿ ಬಂದಿದ್ದು ನೋಡಿದಾಗ ತಾಯಿ ವಿಜಯಾ ಮತ್ತು 4 ವರ್ಷದ ಮಗು ಪ್ರಾಣ ಬಿಟ್ಟಿದ್ದರು. ಯಜ್ಞಾಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Mangalore Mother commits suicide with her four year old daughter at Kodial Guthu. The deceased have been identified as Vijaya (33) and her daughter Shobita (4). Another daughter is said to be out of danger. Barke police have registered the case. She had lost her first husband six years ago and recently she lost her second Husband too.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm