ಬ್ರೇಕಿಂಗ್ ನ್ಯೂಸ್
22-10-20 09:21 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು ಪಿಟೀಲು ಊದುವುದನ್ನ ನಿಲ್ಲಿಸಲಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಲೇವಡಿ ಮಾಡಿದ್ದಾರೆ.
ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಥುನ್ ರೈ, ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂಬ ನಳಿನ್ ಹೇಳಿಕೆಗೆ ಪ್ರತಿಕ್ರಿಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಳಿನ್ ವ್ಯರ್ಥ ಪ್ರಚಾರ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಬೆಂಬಲ ಇಲ್ಲವಾಗಿದೆ. ಅವರನ್ನು ಕೂಡಲೇ ರಸ್ತೆ ದಾರಿ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಕಳುಹಿಸಿರಿ. ರಾಷ್ಟ್ರೀಯ ಹೆದ್ದಾರಿ 75 ರ ಅವ್ಯವಸ್ಥೆ ಮೊದಲು ಸರಿಪಡಿಸಲಿ ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಮಾತನ್ನು ಬೆಂಗಳೂರಿನಲ್ಲಿ ಯಾರು ಸಹ ಕೇಳುವ ಸ್ಥಿತಿಯಲ್ಲಿಲ್ಲ. ಅವರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲು ಮಂಗಳೂರಿನಲ್ಲಿ ಮೊದಲು ಅಭಿವೃದ್ಧಿ ಮಾಡಿರಿ. ನಂತರ ರಾಜ್ಯದ ಬಗ್ಗೆ ಚಿಂತನೆ ನಡೆಸಿರಿ ಎಂದು ಪ್ರತಿಕ್ರಿಯಿಸಿದರು.
ಕೆಪಿಸಿಸಿ ಕೋ ಆಡಿನೇಟರ್ ಎಚ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm