ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm