ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.
ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm