ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm