ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm