ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm