ಬ್ರೇಕಿಂಗ್ ನ್ಯೂಸ್
03-03-23 10:43 pm Mangalore Correspondent ಕರಾವಳಿ
ಬಂಟ್ವಾಳ, ಮಾ.3 : ಚುನಾವಣೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಂದವನಲ್ಲ. ನಾನು ಇಲ್ಲಿಂದಲೇ ರಾಜಕೀಯ ಆರಂಭಿಸಿದ್ದೇನೆ. ಇಲ್ಲಿಯೇ ಮುಗಿಸುತ್ತೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೇಳಿದ್ದನ್ನು ಮಾಡಿದ್ದೇನೆ, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಮತ್ತೆ ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದರು.
ಈ ಬಾರಿಯ ಚುನಾವಣೆಗೆ ತಯಾರಿ ನಡೆಸಿದ್ದೇನೆ. ಮಾ.10ರಿಂದ ಕ್ಷೇತ್ರದಾದ್ಯಂತ ರಥ ಯಾತ್ರೆ ನಡೆಸಲಿದ್ದೇನೆ. ಪ್ರತಿ ಗ್ರಾಮಕ್ಕೂ ತೆರಳುವ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
Mangalore Congress leader Ramanath rai to contest this last time for elections.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm