ಬ್ರೇಕಿಂಗ್ ನ್ಯೂಸ್
03-03-23 10:43 pm Mangalore Correspondent ಕರಾವಳಿ
ಬಂಟ್ವಾಳ, ಮಾ.3 : ಚುನಾವಣೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಂದವನಲ್ಲ. ನಾನು ಇಲ್ಲಿಂದಲೇ ರಾಜಕೀಯ ಆರಂಭಿಸಿದ್ದೇನೆ. ಇಲ್ಲಿಯೇ ಮುಗಿಸುತ್ತೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೇಳಿದ್ದನ್ನು ಮಾಡಿದ್ದೇನೆ, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಮತ್ತೆ ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದರು.
ಈ ಬಾರಿಯ ಚುನಾವಣೆಗೆ ತಯಾರಿ ನಡೆಸಿದ್ದೇನೆ. ಮಾ.10ರಿಂದ ಕ್ಷೇತ್ರದಾದ್ಯಂತ ರಥ ಯಾತ್ರೆ ನಡೆಸಲಿದ್ದೇನೆ. ಪ್ರತಿ ಗ್ರಾಮಕ್ಕೂ ತೆರಳುವ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
Mangalore Congress leader Ramanath rai to contest this last time for elections.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm