ಬ್ರೇಕಿಂಗ್ ನ್ಯೂಸ್
05-03-23 09:52 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ಪರಿಹಾರದ ಮೊತ್ತ ಹಾಗೂ ನೂತನ ಆಟೋ ರಿಕ್ಷಾವನ್ನು ಹಸ್ತಾಂತರ ಮಾಡಲಾಗಿದೆ.
ಪುರುಷೋತ್ತಮ ಪೂಜಾರಿಯವರ ಉಜ್ಜೋಡಿಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ನೆರವಿನ ಹಸ್ತಾಂತರ ಮಾಡಿದ್ದಾರೆ. ತಾನು ವಾಗ್ದಾನ ನೀಡಿದಂತೆ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋರಿಕ್ಷಾವನ್ನು ಶಾಸಕ ವೇದವ್ಯಾಸ ಕಾಮತ್ ಕೊಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಚೆಕ್ಕನ್ನು ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ.


ಬಾಂಬ್ ಸ್ಫೋಟ ವೇಳೆ ಆಟೋ ಚಾಲಕರಾಗಿದ್ದ ಪುರುಷೋತ್ತಮ ಪೂಜಾರಿ ಸುಟ್ಟ ಗಾಯಗೊಂಡಿದ್ದರು. ಚಿಕಿತ್ಸೆಯ ಬಳಿಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಂಡಿದ್ದರು.
Mangalore Cooker bomb blast Auto driver Purushotham Poojary gets new autorickshaw from BJP, also MLA Vedavyas Kamat donates 5 Lakhs cheque. Poojary, who was injured in the auto rickshaw cooker blast along with Mohammed Shariq, the prime suspect in the terror case, was admitted to the private hospital on November 19. Shariq has now been shifted to Bengaluru by the authorities.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm