ಬ್ರೇಕಿಂಗ್ ನ್ಯೂಸ್
            
                        05-03-23 09:52 pm Mangalore Correspondent ಕರಾವಳಿ
            ಮಂಗಳೂರು, ಮಾ.5: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ಪರಿಹಾರದ ಮೊತ್ತ ಹಾಗೂ ನೂತನ ಆಟೋ ರಿಕ್ಷಾವನ್ನು ಹಸ್ತಾಂತರ ಮಾಡಲಾಗಿದೆ. 
ಪುರುಷೋತ್ತಮ ಪೂಜಾರಿಯವರ ಉಜ್ಜೋಡಿಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ನೆರವಿನ ಹಸ್ತಾಂತರ ಮಾಡಿದ್ದಾರೆ. ತಾನು ವಾಗ್ದಾನ ನೀಡಿದಂತೆ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋರಿಕ್ಷಾವನ್ನು ಶಾಸಕ ವೇದವ್ಯಾಸ ಕಾಮತ್ ಕೊಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಚೆಕ್ಕನ್ನು ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ.


ಬಾಂಬ್ ಸ್ಫೋಟ ವೇಳೆ ಆಟೋ ಚಾಲಕರಾಗಿದ್ದ ಪುರುಷೋತ್ತಮ ಪೂಜಾರಿ ಸುಟ್ಟ ಗಾಯಗೊಂಡಿದ್ದರು. ಚಿಕಿತ್ಸೆಯ ಬಳಿಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಂಡಿದ್ದರು.
            
            
            Mangalore Cooker bomb blast Auto driver Purushotham Poojary gets new autorickshaw from BJP, also MLA Vedavyas Kamat donates 5 Lakhs cheque. Poojary, who was injured in the auto rickshaw cooker blast along with Mohammed Shariq, the prime suspect in the terror case, was admitted to the private hospital on November 19. Shariq has now been shifted to Bengaluru by the authorities.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm