ಬ್ರೇಕಿಂಗ್ ನ್ಯೂಸ್
07-03-23 03:37 pm Mangalore Correspondent ಕರಾವಳಿ
ಮಂಗಳೂರು, ಮಾ.7: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿಯ ಬಪ್ಪನಾಡು ದೇವಸ್ಥಾನ ಮುಂಭಾಗದಲ್ಲಿ ಭೀಕರ ಅಪಘಾತ ನಡೆದಿದ್ದು, ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮೃತರನ್ನು ತೀರ್ಥಹಳ್ಳಿ ಮೂಲದ ಅಕ್ಬರ್ ಪಾಷಾ(61) ಹಾಗೂ ಖತೀಜಾ (46) ಎಂದು ಗುರುತಿಸಲಾಗಿದೆ. ಇವರು ತೀರ್ಥಹಳ್ಳಿಯಿಂದ ಮಂಗಳೂರಿಗೆಂದು ಸ್ಕೂಟರಿನಲ್ಲಿ ಹೊರಟಿದ್ದರು. ಬೆಳಗ್ಗೆ ಹೊರಟಿದ್ದವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುಲ್ಕಿ ತಲುಪಿದ್ದರು. ಬಪ್ಪನಾಡು ದೇವಸ್ಥಾನ ಮುಂಭಾಗದ ಬ್ಯಾರಿಕೇಡ್ ಹಾಕಿರುವಲ್ಲಿ ಸ್ಕೂಟರ್ ಸಾಗುತ್ತಿದ್ದಾಗ ಎಲ್ ಪಿಜಿ ಟ್ಯಾಂಕರ್ ಹಿಂಭಾಗದಿಂದ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ದಂಪತಿ ಸ್ಕೂಟರಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು ಟ್ಯಾಂಕರ್ ಲಾರಿ ಇವರ ಮೇಲಿನಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Mangalore Mulki accident, LPG tanker rams scooter, couple from Thirthahalli killed on spot. The deceased have been identified as Pasha and Katiz.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm