ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am