ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm