ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm