ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm