ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm