ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm