ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm