ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm