ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm