ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm