ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm