ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm