ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm