ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm