ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm