ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm