ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm