ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm