ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm