ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm