ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm