ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm