ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm