ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm