ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm