ಬ್ರೇಕಿಂಗ್ ನ್ಯೂಸ್
13-03-23 09:52 pm Mangalore Correspondent ಕರಾವಳಿ
ಬಂಟ್ವಾಳ, ಮಾ.13: ಸಾಕು ಬೆಕ್ಕಿಗೆ ಹುಷಾರಿಲ್ಲವೆಂದು ಪಶು ಆಸ್ಪತ್ರೆಗೆ ಕೊಂಡೊಯ್ದು ಓಮ್ನಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಪಿಕಪ್ ಟೆಂಪೋ ವಾಹನ ಡಿಕ್ಕಿಯಾಗಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಸಾಕು ಬೆಕ್ಕು ಮೃತಪಟ್ಟ ಘಟನೆ ಬಿಸಿ ರೋಡಿನಲ್ಲಿ ನಡೆದಿದೆ.
ಬಿಸಿ ರೋಡಿನ ಹೊರಭಾಗದ ತಲಪಾಡಿ ಬಸ್ ನಿಲ್ದಾಣದ ಮುಂಭಾಗ ಘಟನೆ ನಡೆದಿದ್ದು, ಮರಗಳನ್ನು ಹೊತ್ತಿದ್ದ ಪಿಕಪ್ ವಾಹನ ಹೆದ್ದಾರಿಗೆ ಎಂಟ್ರಿಯಾಗುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನೇರವಾಗಿ ಡಿಕ್ಕಿಯಾಗಿದೆ. ಕಾರು ಚಲಾಯಿಸುತ್ತಿದ್ದ ಬ್ರಹ್ಮರಕೂಟ್ಲು ನಿವಾಸಿ ರಾಜೇಶ್ ಶೆಟ್ಟಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ವೇಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಹುಷಾರಿಲ್ಲದ ಬೆಕ್ಕು ಕೂಡ ಅಪಘಾತದ ತೀವ್ರತೆಗೆ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದೆ. ಬೆಕ್ಕಿಗೆ ಔಷಧಿ ಪಡೆದು ಮನೆಗೆ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ.
The driver who was critically injured in a collision between a pick-up van and a car on the Talapady, Mangaluru – Bengaluru national highway succumbed to his injuries.The pick-up van, which was laden with wooden logs on the road beside the Talapady bus depot, entered the highway and rammed the car that was approaching from the opposite direction near the B C Road crossing.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm