ಬ್ರೇಕಿಂಗ್ ನ್ಯೂಸ್
14-03-23 12:13 pm Mangalore Correspondent ಕರಾವಳಿ
ಮಂಗಳೂರು, ಮಾ.14 : ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದು ನಿನ್ನೆ ರಾತ್ರಿ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಶೆಡ್ ಕುಸಿದು 10 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ 11.30 ರ ಸುಮಾರಿಗೆ ಘಟನೆ ಸಂಭವಿಸಿದ್ದು ಕೂಲಿ ಕಾರ್ಮಿಕರು ಶೆಡ್ ನಲ್ಲಿ ಮಲಗಿದ್ದರು. ಏಕಾಏಕಿ ಶೆಡ್ ನ ಒಂದು ಬದಿಯ ತಳಭಾಗ ಕುಸಿದು ಬಿದ್ದು ಅನಾಹುತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಬಿಡುಗಡೆ ಮಾಡಲಾಗಿದೆ. ದುರ್ಘಟನೆಗೆ ಕಟ್ಟಡ ಕಾಮಗಾರಿ ನಡೆಸುತ್ತಿರುವವರ ಬೇಜಾಬ್ದಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹೊಸ ಸೆಂಟ್ರಲ್ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದಲ್ಲೇ ಕಾರ್ಮಿಕರು ಮಲಗಿದ್ದು ಶೆಡ್ ಒಂದು ಭಾಗದಲ್ಲಿ 30 ಅಡಿಗಳಷ್ಟು ಆಳಕ್ಕೆ ಮಣ್ಣನ್ನು ತೆಗೆಯಲಾಗಿದೆ. ಇದರ ಮೇಲ್ಭಾಗದಲ್ಲಿದ್ದ ಶೆಡ್ ಗಳ ಅಡಿ ಭಾಗ ಏಕಾಏಕಿ ಕುಸಿದು ಬಿದ್ದಿದ್ದು ಅಕಸ್ಮಾತ್ ಆಗಿರುವ ಘಟನೆಯಿಂದ ಕಾರ್ಮಿಕರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
Mangalore Central market shed collapses, 10 workers injured while the shed collapsed suddenly while they were sleeping.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm