ಬ್ರೇಕಿಂಗ್ ನ್ಯೂಸ್
14-03-23 10:22 pm Mangalore Correspondent ಕರಾವಳಿ
ಶಿವಮೊಗ್ಗ, ಮಾ.14 : ಆಜಾನ್ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಮುಸ್ಲಿಂ ಸಂಘಟನೆಯೊಂದು ರಾಷ್ಟ್ರಪತಿಗೆ ದೂರು ನೀಡಿದೆ.
ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ್ದ ಈಶ್ವರಪ್ಪ, ಮೈಕ್ ಹಾಕಿಕೊಂಡು ಕೂಗಿದರೆ ಮಾತ್ರ ಅಲ್ಲಾಹನಿಗೆ ಕೇಳಿಸೋದಾ.? ಅಲ್ಲಾಹ ಕಿವುಡನಾ ಎಂದು ಪ್ರಶ್ನೆ ಮಾಡಿದ್ದರು.
ಶಿವಮೊಗ್ಗದ ಪೀಸ್ ಆರ್ಗನೈಸೇಷನ್ ಸದಸ್ಯರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ದೂರು ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಮುಖಂಡರು ಆಗ್ರಹ ಮಾಡಿದ್ದಾರೆ.
Eshwarappa remarks over azaan in Mangalore, Muslim organization has filed a complaint to the President of India. Senior Bharatiya Janata Party (BJP) leader and former Karnataka minister KS Eshwarappa on Monday justified his controversial remarks against use of loudspeakers by the Muslim community for azaan, or a prayer call, saying he was expressing the sentiments of the common public.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm