ಬ್ರೇಕಿಂಗ್ ನ್ಯೂಸ್
14-03-23 10:22 pm Mangalore Correspondent ಕರಾವಳಿ
ಶಿವಮೊಗ್ಗ, ಮಾ.14 : ಆಜಾನ್ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಮುಸ್ಲಿಂ ಸಂಘಟನೆಯೊಂದು ರಾಷ್ಟ್ರಪತಿಗೆ ದೂರು ನೀಡಿದೆ.
ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ್ದ ಈಶ್ವರಪ್ಪ, ಮೈಕ್ ಹಾಕಿಕೊಂಡು ಕೂಗಿದರೆ ಮಾತ್ರ ಅಲ್ಲಾಹನಿಗೆ ಕೇಳಿಸೋದಾ.? ಅಲ್ಲಾಹ ಕಿವುಡನಾ ಎಂದು ಪ್ರಶ್ನೆ ಮಾಡಿದ್ದರು.
ಶಿವಮೊಗ್ಗದ ಪೀಸ್ ಆರ್ಗನೈಸೇಷನ್ ಸದಸ್ಯರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ದೂರು ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಮುಖಂಡರು ಆಗ್ರಹ ಮಾಡಿದ್ದಾರೆ.
Eshwarappa remarks over azaan in Mangalore, Muslim organization has filed a complaint to the President of India. Senior Bharatiya Janata Party (BJP) leader and former Karnataka minister KS Eshwarappa on Monday justified his controversial remarks against use of loudspeakers by the Muslim community for azaan, or a prayer call, saying he was expressing the sentiments of the common public.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm