ಬ್ರೇಕಿಂಗ್ ನ್ಯೂಸ್
15-03-23 08:45 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ಮಂಗಳೂರು ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ಕ್ಷೇತ್ರ ಮತ್ತು ಮುಡಿಪು ಗೋವರ್ಧನಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಬುಧವಾರ ಭೇಟಿ ನೀಡಿ ಜನ ಸಾಮಾನ್ಯರೊಂದಿಗೆ ಬೆರೆತರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ ರಾಜ್ಯಪಾಲರನ್ನ ಬರಮಾಡಿಕೊಂಡರು. ಸೋಮನಾಥನಿಗೆ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.
ಇದಕ್ಕೂ ಮೊದಲು ರಾಜ್ಯಪಾಲರು ಮುಡಿಪುವಿನ ಗೋವರ್ಧನ ಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ಪ್ರಾಚೀನ ವಸ್ತು ಸಂಗ್ರಹಾಲಯವನ್ನ ವೀಕ್ಷಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಗೋವರ್ಧನ ಗಿರಿ ಶ್ರೀಕೃಷ್ಣ ಧ್ಯಾನ ಮಂದಿರದ ಪ್ರಮುಖರಾದ ಮದನ್ ಮೋಹನ್ ನಾಯ್ಕ್ ಅಡೇಕಳ, ಜಗದೀಶ್ ಆಳ್ವ ಕುವೆತ್ತ ಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಸೋಮೇಶ್ವರ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ, ವಸಂತ್ ಉಳ್ಳಾಲ್ , ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ, ಮಾಧವಿ ಉಳ್ಳಾಲ್, ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
Karnataka governor Thawar Chand Gehlot visits Someshwar temple in Mangalore.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm