ಬ್ರೇಕಿಂಗ್ ನ್ಯೂಸ್
16-03-23 11:42 am Mangalore Correspondent ಕರಾವಳಿ
ಮಂಗಳೂರು, ಮಾ.16: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಎಂಬ ಹೆಸರಿನ ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು 9 ಮತ್ತು 10ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದರು. ಅವಿವಾಹಿತರಾಗಿದ್ದು ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಆರ್ಥಿಕ ಅಡಚಣೆ ಇನ್ನಿತರ ವಿಚಾರಗಳ ಉಲ್ಲೇಖ ಇದೆಯಂತೆ. ಕಂಕನಾಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲಿನಲ್ಲಿ ಗೆಳೆಯರೇ ಕ್ಷಮಿಸಿ ಎಂದು ಸ್ಟೇಟಸ್ ಹಾಕ್ಕೊಂಡಿದ್ದರು. ಸಾಲ ಮಾಡಿಕೊಂಡು ಅದರಿಂದಾಗಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.
Ganjimutt Panchyath member commits suicide at his office in Neermarga in Mangalore. The deceased has been identified as Sandeep Shetty (35). Financial crises reason said to be the reason for suicide.
24-05-25 06:04 pm
HK News Desk
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm