ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm