ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm