ಬ್ರೇಕಿಂಗ್ ನ್ಯೂಸ್
18-03-23 01:50 pm Mangalore Correspondent ಕರಾವಳಿ
ಮಂಗಳೂರು, ಮಾ.18: ನಗರದ ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು ಡಿಯೋ ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ನುಗ್ಗಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ - ಮಗಳು ಎನ್ನಲಾಗಿದ್ದು ಪ್ರಾಥಮಿಕ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.



ಕೂಡಲೇ ಅಲ್ಲಿ ಸೇರಿದ್ದ ಸಾರ್ವಜನಿಕರು ಟಿಪ್ಪರ್ ಚಾಲಕನನ್ನು ಹಿಡಿದು ಥಳಿಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಕದ್ರಿ ಪೊಲೀಸರು ಕ್ಲಿಯರ್ ಮಾಡಲು ಶ್ರಮಿಸಿದ್ದಾರೆ. ನಡು ಮಧ್ಯಾಹ್ನ 12.15ರ ಸುಮಾರಿಗೆ ಘಟನೆ ನಡೆದಿದ್ದು ಸುಡುವ ಬಿಸಿಲಿನ ಮಧ್ಯೆ ಜನರು ರಸ್ತೆಗಿಳಿದು ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತೂರು ವೃತ್ತ ಅತ್ಯಂತ ಅವ್ಯವಸ್ಥಿತ ಸ್ಥಿತಿಯಲ್ಲಿದ್ದು ಇಲ್ಲಿ ಇಡೀ ದಿನ ಟ್ರಾಫಿಕ್ ಜಾಮ್ ಆಗುತ್ತಾ ಅಪಘಾತಕ್ಕೆ ಕಾರಣವಾಗುತ್ತಿದೆ.
Mangalore accident, Speeding truck hits scooter at Nanthoor junction, father daughter killed on spot. The deceased has been identified as Samuel Jesudas and his daughter.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm