ಬ್ರೇಕಿಂಗ್ ನ್ಯೂಸ್
18-03-23 09:02 pm Mangalore Correspondent ಕರಾವಳಿ
ಉಳ್ಳಾಲ, ಮಾ.18: ರಾಣಿ ಅಬ್ಬಕ್ಕಳ ಜತೆಗಿದ್ದ ಮೊಗವೀರ ಸೈನಿಕ ಕುಟುಂಬ ಸೋಮೇಶ್ವರ ಉಚ್ಚಿಲದಲ್ಲಿ ವಂಶ ಪಾರಂಪರ್ಯವಾಗಿ ಕೃಷಿ ಮತ್ತು ಮೀನುಗಾರಿಕೆ ನಡೆಸುತ್ತಿದ್ದ ಭೂಮಿಯನ್ನು ಮುಸಲ್ಮಾನರು ಅತಿಕ್ರಮಿಸಿ ಕಂಪೌಂಡ್ ವಾಲ್ ನಿರ್ಮಿಸಿದ್ದು, ಮಾ.25 ರ ಒಳಗೆ ಜಿಲ್ಲಾಧಿಕಾರಿಗಳು ಹಿಂದೂಗಳಿಗೆ ಸೂಕ್ತ ನ್ಯಾಯದ ಆದೇಶ ಹೊರಡಿಸದೇ ಇದ್ದಲ್ಲಿ ಮಾ.26 ರಂದು ಸಾವಿರಾರು ಹಿಂದು ಕಾರ್ಯಕರ್ತರನ್ನು ಸೇರಿಸಿ ಮುತ್ತಿಗೆ ಹಾಕುವ ಮೂಲಕ ಶಾಶ್ವತ ಭಗವಾಧ್ವಜವನ್ನು ಹಾರಿಸಲಾಗುವುದು ಎಂದು ಅಖಿಲ ಭಾರತ ಹಿಂದು ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಗಿರೀಶ್ ಎಚ್ಚರಿಸಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ 40 ವರ್ಷಗಳಿಂದ ಉಳ್ಳಾಲದಲ್ಲಿ ಅಧಿಕಾರ ಅನುಭವಿಸುತ್ತಿರುವ ಯು.ಟಿ ಖಾದರ್ ಮತ್ತು ಕುಟುಂಬ ಅಭಿವೃದ್ಧಿಯಲ್ಲಿ ಶೂನ್ಯರಾಗಿ, ಧರ್ಮದ ಆಧಾರದಲ್ಲಿ ಮತಗಳಿಸಿ, ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಲ್ಯಾಂಡ್ ಜಿಹಾದ್ ನಡೆಸುತ್ತಿದ್ದಾರೆ. ಮುಂದಿನ 10-15 ವರ್ಷಗಳಲ್ಲಿ ಉಳ್ಳಾಲ ಕ್ಷೇತ್ರ ಸಂಪೂರ್ಣ ಮುಸ್ಲಿಂ ಮಯವಾಗಿ ಮಿನಿ ಪಾಕಿಸ್ತಾನ ಆಗಲಿದೆ. ಇದರಿಂದ ಕ್ಷೇತ್ರದ ಹಿಂದೂಗಳು ಸಾಮೂಹಿಕವಾಗಿ ಕ್ಷೇತ್ರ ಬಿಟ್ಟು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಪೋರ್ಚುಗೀಸರ ವಿರುದ್ಧ ಹೋರಾಡಿ ಉಳ್ಳಾಲವನ್ನು ಆಳಿದ್ದ ವೀರರಾಣಿ ಅಬ್ಬಕ್ಕಳ ಜತೆಗಿದ್ದ ಮೊಗವೀರ ಸೈನಿಕ ಕುಟುಂಬ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ಕೃಷಿ ನಡೆಸುತ್ತಿದ್ದ ಸೋಮೇಶ್ವರ ಉಚ್ಚಿಲದ 10 ಎಕ್ರೆ ಜಾಗ ಇದೀಗ ಮುಸ್ಲಿಮರ ಪಾಲಾಗಿದೆ. ಈ ಪ್ರದೇಶದಲ್ಲಿ ಅಕ್ರಮವಾಗಿ ಮಸೀದಿಯನ್ನು ನಿರ್ಮಿಸಿ ಕಾಲಕ್ರಮೇಣ ಪ್ರದೇಶದ 4 ಎಕರೆ ಜಮೀನು ಮಸೀದಿಗೆ ಕಾರ್ಯಕ್ರಮ ಮಾಡಲು ನೀಡಬೇಕೆಂಬ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದರು. ಸರಕಾರ ನಿಬಂಧನೆಗಳ ಜೊತೆಗೆ ಲೀಸ್ ಗೆ ನೀಡಿತ್ತು, ನಂತರ ಸರಕಾರದ ನಿಬಂಧನೆಗಳನ್ನು ಉಲ್ಲಂಘಿಸಿ , ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ ಅಕ್ರಮ ತಡೆಬೇಲಿಯನ್ನು ನಿರ್ಮಿಸಲಾಗಿದೆ. ಉಳಿದ ಜಾಗದಲ್ಲಿ ಆರ್ ಎಸ್ ಎಸ್ ನಡೆಸುತ್ತಿದ್ದ ಕ್ಯಾಂಪ್, ಹಿಂದೂಗಳು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಜಾಗಕ್ಕೂ ಸೇರಿ 10 ಎಕ್ರೆ ಜಮೀನಿಗೂ ರಾತ್ರೋ ರಾತ್ರಿ ಹಿಂದುಗಳನ್ನು ಬೆದರಿಸಿ ಕಂಪೌಂಡ್ ವಾಲ್ ಹಾಕಿ ಅತಿಕ್ರಮಣ ನಡೆಸಿದ್ದಾರೆ ಎಂದರು.
ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷ ಪ್ರಮೋದ್ ಉಚ್ಚಿಲ್ ಮೊದಲಾದವರು ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Hindu Mahasabha alleges of Muslim Land Jihad at Uchila in Ullal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm